Skip to main content

ತಾಯಿಗೆ ಸರಿಸಾಟಿ ತಾಯಿ ಮಾತ್ರ


🌱 *ಸ್ನೇಹ* 💫
☄☄☄☄☄☄☄☄☄☄

ಪತ್ನಿಯ ಮರಣಾನಂತರ ಇನ್ನೊಂದು ಮದುವೆಯಾದ ತಂದೆ ತನ್ನ ಪುಟ್ಟ ಮಗನೊಂದಿಗೆ ಕೇಳಿದರು..

"ನಿನ್ನ ಈಗಿನ ತಾಯಿ ಹೇಗಿದ್ದಾಳೆ.?"
ಆಗ ಮಗು..
"ನನ್ನ ತಾಯಿ ನನ್ನೊಂದಿಗೆ ಸುಳ್ಳು ಹೇಳುತ್ತಿದ್ದರು. ಆದರೆ ಈಗಿನ ತಾಯಿ ನನ್ನೊಂದಿಗೆ ಸುಳ್ಳು ಹೇಳಲಾರರು."

ಇದನ್ನು ಕೇಳಿ ತಂದೆ ಕೇಳಿದರು.
"ತಾಯಿ ನಿನ್ನೊಂದಿಗೆ ಏನು ಸುಳ್ಳು ಹೇಳುತ್ತಿದ್ದರು.?"
ಆ ಕಂದ ಒಂದು ಸಣ್ಣ ಮುಗುಳ್ನಗುವಿನೊಂದಿಗೆ ತಂದೆಯೊಡನೆ..
*"ನಾನು ಏನಾದರೂ ಸಣ್ಣ ತಪ್ಪುಗಳನ್ನು ಮಾಡಿದರೆ ನನ್ನ ತಾಯಿ ಹೇಳುವರು, ನಿನಗೆ ಊಟ ನೀಡಲಾರೆ ಎಂದು. ಆದರೆ ಸ್ವಲ್ಪ ಸಮಯದ ನಂತರ ನನ್ನನ್ನು ಕಾಲಮೇಲೆ ಕೂರಿಸಿ ಲಾಲಿಸಿ, ಚಂದಾಮಾಮನನ್ನು ತೋರಿಸಿ, ತಾಯಿ ನೀಡುವ ಒಂದೊಂದು ಹಿಡಿ ಅನ್ನದಲ್ಲೂ ತಾಯಿಯ ಸ್ನೇಹ, ವಾತ್ಸಲ್ಯ ಧಾರಾಳವಿತ್ತು.*
ಆದರೆ, ಈಗಿನ ತಾಯಿ ನಾನು ಏನಾದರೂ ಸಣ್ಣ ತಪ್ಪು ಮಾಡಿದರೆ ಹೇಳುವರು, ನಿನಗೆ ಆಹಾರ ನೀಡಲಾರೆ ಎಂದು. ಈಗ ಎರಡು ದಿನಗಳಾಯಿತು ಈ ತಾಯಿ ಹೇಳಿದ ಮಾತು ಮುರಿಯಲಿಲ್ಲ...

*ತಾಯಿಗೆ ಸಾಟಿ ತಾಯಿ ಮಾತ್ರ..*
*ಭೂಮಿಯಲ್ಲಿ ಕಣ್ಣಿನಿಂದ ಕಂಡ ಸ್ನೇಹ ಅದು ನನ್ನ ತಾಯಿ..*
*ನನ್ನ ತಾಯಿ ನನ್ನ ಜೀವ..*

ಕನ್ನಡಕ್ಕೆ: 

             ✍ *ಇಕ್ಬಾಲ್ ಜಿ.ಕೆ.ಗುಲ್ವಾಡಿ*
🍁🍁🍁🍁🍁🍁🍁🍁🍁🍁
🔹ನಬಿ ﷺ ರವರ ಮೇಲೆ ಒಂದು ಸ್ವಲಾತ್.

💫اللَّهُمَّ صَلِّ عَلَى سَيِّدِنَا مُحَمَّدٍ عَدَدَ مَا فِي عِلْمِ الله صَلاَةً دَائِمَةً بِدَوَامِ مُلْكِ الله🌹
〰〰〰〰〰〰〰〰〰〰

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...