Skip to main content

ಆತ್ಮ ಸಂಶುದ್ಧಗೊಳಿಸುವ ವಸಂತ ಕಾಲ ಪವಿತ್ರ ರಂಜಾನ್ ಭಾಗ - 04

ಆತ್ಮ ಸಂಶುದ್ಧಗೊಳಿಸುವ ವಸಂತ ಕಾಲ ಪವಿತ್ರ ರಂಜಾನ್

ಭಾಗ - 04

ರಮಳಾನ್ ಉಪವಾಸದ ನಿಯ್ಯತ್

نويت صوم غد عن أداء فرض رمضان هذه السنة لله تعالى

ನವಯ್ತು ಸೌಮ ಗದಿನ್ ಅನ್ ಅದಾಇ ಫರ್ಳಿ ರಮಳಾನಿ ಹಾದ್ಸಿಹಿ ಸ್ಸನಥಿ ಲಿಲ್ಲಾಹಿ ತಆಲಾ

ಅರ್ಥ : ಈ ವರ್ಷದ ಅದಾಹ್ ಆದ ಕಡ್ಡಾಯವಾದ ರಮಳಾನ್ ಮಾಸದ ನಾಳೆಯ ಉಪವಾಸವನ್ನು ಅಲ್ಲಾಹನಿಗಾಗಿ ಅನುಷ್ಠಿಸಲು ನಾನು ನಿಯ್ಯತ್ ಮಾಡಿದೆ.

ಇಫ್ತಾರ್ ಬಳಿಕ

أللهم لك صمت وعلى رزقك أفطرت.  ذهب الظمأ وابتلت العروق وثبت الأجر إن شاء الله

ಅಲ್ಲಾಹುಮ್ಮ ಲಕ ಸುಮ್ತು ವಅಲಾ ರಿಝ್ಖಿಕ ಅಫ್ತರ್ತು. ದ್ಸಹಬ ಳ್ಳಮವು ವಬ್ತಲ್ಲತಿಲ್ ಉರೂಖು ವಸಬತಲ್ ಅಜ್ರು ಇಂಶಾ ಅಲ್ಲಾಹ್..

ಅತ್ತಾಳದ ಬಳಿಕ ಏಳು ಸಲ ಹೇಳಬೇಕಾದ ಝಿಕ್ರ್

ألله لاإله إلا هو الحي القيوم القائم على كل نفس بما كسبت

ಅಲ್ಲಾಹು ಲಾಇಲಾಹ ಇಲ್ಲಾ ಹುವಲ್ ಹಯ್ಯುಲ್ ಖಯ್ಯೂಮ್ ಅಲ್ ಖಾಯಿಮು ಅಲಾ ಕುಲ್ಲಿ ನಫ್ಸಿನ್ ಬಿಮಾ ಕಸಬತ್

ಐದು ವಕ್ತ್ ನಮಾಝ್ ನಂತರದ ದುಅ

اَللَّهُمَّ اجْعَلْ هَذَا الشَّهْرَ الشَّرِيفَ الْعَظِيمَ شَاهِدًا لَنَا لآ شَاهِدًا عَلَيْنَا وَاجْعَلْهُ حُجَّةً لَنَا لاَ حُجَّةً عَلَيْنَا۞ اَللَّهُمَّ اعْتِقْ رِقَابَنَا وَرِقَابَ آبَائِنَا وَأُمَّهَاتِنَا وَمَشَائِخَنَا وَأَسَاتِيذِنَا مِنَ الدُّيُونِ وَالْمَظَالِمِ وَالنَّارِ۞

ಮುಂದುವರಿಯುವುದು ಇಂಶಾ ಅಲ್ಲಾಹ್

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...