Skip to main content

ಕೊಬ್ಬು ಕರಗಿಸಲು

ಕೊಬ್ಬು ಕರಗಿಸಲು

•ಜೇನುತುಪ್ಪ ಎರಡು ಚಮಚ, ನಿಂಬೆ ಹಣ್ಣಿನ ರಸ ಎರಡು ಚಮಚ, ಕಾಯಿಸಿ ಆರಿಸಿದ ನೀರು ಇಲ್ಲವೆ ಬಿಸಿ ನೀರು ಒಂದು ಕಪ್ಪು ಈ ಮೂರನ್ನು ಚೆನ್ನಾಗಿ ಮಿಶ್ರಮಾಡಿ ಬೆಳಿಗ್ಗೆ ಎದ್ದ ಕೂಡಲೆ ಬರೀ ಹೊಟ್ಟೆಯಲ್ಲಿ ಸತತ ಮೂರು ತಿಂಗಳುಗಳ ಕಾಲ ಸೇವಿಸಿದರೆ ದೇಹದ ಕೊಬ್ಬು ಕರಗಿ ಸ್ಥೂಲ ಕಾಯ ನಿವಾರಣೆಯಾಗುವುದು ಹಾಗೂ ದೇಹದ ತೂಕವು ಕಮ್ಮಿಯಾಗಿ ದೇಹವು ಹಗುರವಾಗುವುದು.

•ಒಂದು ಪೂರ್ಣ ನಿಂಬೆ ಹಣ್ಣಿನ ರಸಕ್ಕೆ ಎರಡು ಚಮಚ ಜೇನು ಬೆರೆಸಿ ಒಂದು ಅರ್ಧ ಕಪ್ಪು ನೀರಿನಲ್ಲಿ ಮಿಶ್ರಮಾಡಿ ಪ್ರತಿನಿತ್ಯ ಬೆಳಿಗ್ಗೇನೇ ಕುಡಿಯುತ್ತಿರಬೇಕು..

•100 ಗ್ರಾಂ ಬೆಳ್ಳುಳ್ಳಿಯನ್ನು ಸಿಪ್ಪೆ ಸುಳಿದು ನುಣ್ಣಗೆ ಜಜ್ಜಿಕೊಳ್ಳಬೇಕು. ಅರ್ಧ ಲೀಟರ್ ಅಪ್ಪಟ ಹಾಲಿನಲ್ಲಿ ಬೆರೆಸಿ ಕುದಿಸಬೇಕು. ಕುದಿದು ಗಟ್ಟಿಯಾದಾಗ ಇಳಿಸಿಕೊಂಡು ಅವರೆ ಕಾಳಿನ ಗಾತ್ರದ ಮಾತ್ರೆಗಳನ್ನು ಮಾಡಿಟ್ಟುಕೊಳ್ಳಬೇಕು. ಪ್ರತಿದಿನ ಬೆಳಿಗ್ಗೆ ಒಂದು ಅಥವಾ ಎರಡು ಮಾತ್ರೆಗಳನ್ನು ಬಿಸಿ ನೀರಿನೊಂದಿಗೆ ಸೇವಿಸಬೇಕು. ಬಿಟ್ಟು ಬಿಡದೆ 48 ದಿನಗಳು ಸೇವಿಸಿದರೆ ದೇಹದ ಕೊಬ್ಬು ಕರಗುವುದು ದೇಹ ಹಗುರವಾಗುವುದು..


Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...