Skip to main content

ಸಾಂಕ್ರಾಮಿಕ ರೋಗ ಏನು ಮಾಡಬೇಕು

1) ಸಾಂಕ್ರಾಮಿಕ ರೋಗಗಳು ತೀವ್ರವಾಗಿ ಹರಡುವಾಗ ಜನರು ಜಾಗರೂಕರಾಗಬೇಕು. ಹಾಗೂ ತಜ್ಞ ವೈದ್ಯರ ನಿರ್ದೇಶಗಳನ್ನು ಪಾಲಿಸಬೇಕು ಅದು ಎಲ್ಲರ ಕರ್ತವ್ಯ  ಕೂಡಾ ಎಂದು ವಿಶ್ವ ವಿಖ್ಯಾತ ವಿದ್ವಾಂಸ ಇಬ್ನು ಹಜರ್ ಹೈತಮೀ ( ರ ) ಹೇಳಿದ್ದಾರೆ
*( ಫತಾವಲ್ ಕುಬ್‌ರಾ 4/4 )*

ﻭﻣﻨﻬﺎ ﻳﻨﺒﻐﻲ ﺃﺧﺬا ﻣﻤﺎ ﻣﺮ ﻣﻦ ﻣﻨﻊ اﻟﺘﻌﺮﺽ ﻟﻠﺒﻼء، ﻭﻣﻦ ﻣﺸﺮﻭﻋﻴﺔ اﻟﺪﻭاء اﻟﺘﺤﺮﺯ ﺃﻳﺎﻡ اﻟﻮﺑﺎء ﻣﻦ ﺃﻣﻮﺭ ﺃﻭﺻﻰ ﺑﻬﺎ ﺑﻌﺾ ﺣﺬاﻕ اﻷﻃﺒﺎء ﻭاﻻﻋﺘﻨﺎء ﺑﺄﻣﻮﺭ ﺃﺧﺮﻯ

( الفتاوى الكبرى للشيخ ابن حجر رحمه الله - باب الوصية - الجزء الرابع - رقم الصفحة ٤)
--------------------------------

2) *ಸಾಂಕ್ರಾಮಿಕ ರೋಗ ಹರಡುವಾಗ ಈ ಕೆಳಗಿನ ದುಆಗಳನ್ನು ಹೆಚ್ಚಿಸೋಣ*

1.لا حول ولا قوة الا بالله..

*ಈ ಝಿಕ್ರ್ 99 ರೋಗಗಳಿಗೆ ಔಷಧ ವೆಂದು ನಬಿ ಸ್ವಲ್ಲಲ್ಲಾಹು ಅಲೈಹಿವಸಲ್ಲಂ ಹೇಳಿದ್ದಾರೆ*

أللهم اني أعوذ بك من البرص والجنون والجذام ومن سيئ الأسقام
 ನಬಿ ಸ್ವಲ್ಲಲ್ಲಾಹು ಅಲೈಹಿವಸಲ್ಲಮರು ನಿತ್ಯ ನಡೆಸುತ್ತಿದ್ದ ಪ್ರಾರ್ಥನೆ.
-----------------------------

3) *ಸಾಂಕ್ರಾಮಿಕ ರೋಗ ಹರಡುವ ಎಲ್ಲಾ ದಿನಗಳಲ್ಲಿ*
*سَلَامٌ قَوْلًا مِّن رَّبٍّ رَّحِيمٍ*
*280 ಸಲ ಪಠಿಸಿದರೆ; ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಬಹುದು.*

علاج الوباء : من ذكر و سلام قولا من رب رحيم » [يس: 58] مائتين وثمانين مرة أيام الطاعون كل يوم كان سالماً من الطاعون


ಇಮಾಮ್ ಸುಯೂತ್ವೀ ರಹ್ಮತುಲ್ಲಾಹಿ ಅಲೈಹಿ ರವರ الرحمة فى الطب والحكمة ಎಂಬ ಕಿತಾಬ್ ನಿಂದ..

     *ಎಂ ಎಂ ಸಖಾಫಿ*

Comments

Popular posts from this blog

ಗ್ರಹಣ ನಮಾಜಿನ ರೂಪ

ಗ್ರಹಣ ನಮಾಜಿನ ರೂಪ *ಚಂದ್ರಗ್ರಹಣದ ಸುನ್ನತ್ ನಮಾಜು ಎರಡು ರಕಅತ್ ಅಲ್ಲಾಹನಿಗಾಗಿ ಜಮಾಅತ್ತಾಗಿ ನಾನು ನಿರ್ವಹಿಸುವೆನು* ಎಂದು ನಿಯ್ಯತ್ ಮಾಡಿ ಅಲ್ಲಾಹು ಅಕ್ಬರ್ ಎಂದು ಹೇಳಿ ನಮಾಜಿಗೆ ಪ್ರವೇಶಿಸುವು...

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ.

ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ. ಲೇ - ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಅಕ್ಕರೆಕೆರೆ. ಆಮಿನ ಬೀವಿ ರ.ಅ ಗರ್ಭಿಣಿಯಾಗಿರುವಾಗ ವ್ಯಾಪಾರಕ್ಕಾಗಿ ಸಿರಿಯಾಕ್ಕೆ ಹೋಗಿದ್ದ ಅಬ್ದುಲ್ಲಾಹ್ (ರ.ಅ) ಮರಳಿ ಬರುವಾಗ ಮದೀನದಲ್ಲಿ ವಫಾತಾದರು.ತಂದೆಯ ಮಾವಂದಿರರಾದ ಬನುನ್ನಜ್ಜಾರ್ ಗೋತ್ರದವರ ಬಳಿ ದಫನ ಮಾಡಲಾಯಿತು.ರಬೀವುಲ್ ಹನ್ನೆರಡು ಸೋಮವಾರ ಸುಬಹಿಯ ಸ್ವಲ್ಪ ಮುಂಚೆ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫ ಸ.ಅ ಮಕ್ಕಾದಲ್ಲಿ ಜನಿಸಿದರು.ಅಂದು ಕ್ರಿಸ್ತಶಕ 571 ಎಪ್ರಿಲ್ 21 ಆಗಿತ್ತು.ನೆಬಿ ಸ.ಅ ಜನಿಸಿದ ದಿನ ಅತ್ಯಂತ ಸಂತೋಷದಾಯಕವಾದ ದಿನವಾಗಿದೆ.ಮಾನವ ಶ್ರೇಷ್ಠರಾದ ಪ್ರವಾದಿ ಮುಹಮ್ಮದ್ ಸ.ಅ ರವರ ಮುಖಾಂತರ ಮಾನವ ಸಮೂಹವನ್ನು ಅಲ್ಲಾಹು ಅನುಗ್ರಹಿಸಿದ ಸುದಿನವಾಗಿದೆ ಅಂದು.ಮುಸಲ್ಮಾನರು ಈ ಅನುಗ್ರಹಕ್ಕೆ ಕ್ರತಜ್ಞತೆ ಸಲ್ಲಿಸಿ ಅಂದು ಮೀಲಾದುನ್ನಬಿ ಆಚರಣೆ ಮಾಡುತ್ತಾರೆ.ನೆಬಿ ಸ.ಅ ರವರ ಮದಹ್ ಕೀರ್ತನೆಗಳನ್ನು ಹೇಳಿ, ಹಾಡಿಹೊಗಳಿ ದಾನಧರ್ಮಗಳನ್ನು ನೀಡಿ ಸಂತೋಷ ಪ್ರಕಟಿಸುತ್ತಾರೆ.              ಭೂಮಿಯ ಮೇಲೆ ಜನ್ಮವೆತ್ತಿ ಬಂದ ಅತ್ಯಂತ ಉತ್ತಮನಾದ ಮನುಷ್ಯ ನೆಬಿ ಸ.ಅ ಆಗಿದ್ದಾರೆ.ಮುಂಜಿಕರ್ಮ ನಿರ್ವಹಿಸಲ್ಪಟ್ಟ,ಹೊಕ್ಕುಳ ಬಳ್ಳಿ ಕತ್ತರಿಸಲ್ಪಟ್ಟ,ಕಣ್ಣಿಗೆ ಸುರುಮ ಹಾಕಲ್ಪಟ್ಟ ಸ್ಥಿತಿಯಲ್ಲಿ ಸಂಪೂರ್ಣ ಸಂಶುದ್ಧವಾದ ರೀತಿಯಲ್ಲಾಗಿದೆ ಅವರು ಜನಿಸಿದ್ದು.ಅಬೂತಾಲಿಬರ ಮನೆಯಲ್ಲಾಗಿದೆ ಜನನ.ಹೆರಿಗೆ...

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ

ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಕರ ಪಾತ್ರ _✍🏻ಜಹಫರ್ ಸಾಧಿಕ್ ಕಟ್ಟದಪಡ್ಪು_ _ನಮ್ಮ ಸಮಾಜವು ನಮಗೆ ಜನ್ಮ ಕೊಟ್ಟ ತಂದೆ ತಾಯಿಯ ನಂತರ ಮಹತ್ತರವಾದ ಸ್ಥಾನವನ್ನು ಶಿಕ್ಷಕರಿಗೆ ನೀಡಿ ಗೌರವಿಸಿದೆ.  ಶಿಲ್ಪಿ...